ಬ್ರೇಕಿಂಗ್ ನ್ಯೂಸ್
16-12-23 01:00 pm Mangalore Correspondent ಕರಾವಳಿ
ಕಡಬ, ಡಿ 16: ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ)ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.

ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ.
ಭಯಭೀತರಾದ ಅವರು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ. ಓಡುವ ವೇಳೆ ಆನೆಗಳು ಅವರನ್ನು ಬೆನ್ನಟ್ಟಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
Wild Elephant tries to attack workers at Rubber farm, three hospitalised at Kadaba.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm