ಬ್ರೇಕಿಂಗ್ ನ್ಯೂಸ್
16-12-23 03:44 pm Mangalore Correspondent ಕರಾವಳಿ
ಪುತ್ತೂರು, ಡಿ.16: ಪುತ್ತೂರಿನಲ್ಲಿ ಮತ್ತೋರ್ವ ಹಿಂದು ಸಂಘಟನೆ ಕಾರ್ಯಕರ್ತನನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಡಿವೈಎಸ್ಪಿ ವರದಿ ಹಿನ್ನೆಲೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೇಶ್ ಕುಮಾರ್ ನಾಯರ್ ಎಂಬವರಿಗೆ ನೋಟಿಸ್ ನೀಡಲಾಗಿದ್ದು ನಿಮ್ಮನ್ನ ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ. ಹಲ್ಲೆ, ನೈತಿಕ ಪೊಲೀಸ್ ಗಿರಿ ಮಾದರಿಯ ನಾಲ್ಕು ಪ್ರಕರಣಗಳಲ್ಲಿ ಪ್ರವೇಶ್ ಆರೋಪಿಯಾಗಿದ್ದು ಈತ ಪುತ್ತೂರಿನಲ್ಲೇ ಇದ್ದರೆ ಕೋಮು ವೈಷಮ್ಯ, ಗಲಭೆ ಆಗುವುದಕ್ಕೆ ಆಸ್ಪದ ನೀಡಿದಂತಾಗುತ್ತದೆ. ಆದ್ದರಿಂದ ಕೋರ್ಟ್ ಹಾಜರಾತಿ ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಗಡೀಪಾರು ಮಾಡಬೇಕು ಎಂದು ಪುತ್ತೂರು ಡಿವೈಎಸ್ಪಿ ವರದಿ ನೀಡಿದ್ದಾರೆ.
ಪೊಲೀಸರ ವರದಿ ಹಿನ್ನೆಲೆಯಲ್ಲಿ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪ್ರವೇಶ್ ಕುಮಾರ್ ಗೆ ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ. ಪೊಲೀಸರ ಈ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತೀಚೆಗೆ ಇದೇ ಮಾದರಿಯಲ್ಲಿ ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಗಡೀಪಾರು ಮಾಡಲು ನೋಟಿಸ್ ಮಾಡಲಾಗಿತ್ತು. ಗಡೀಪಾರು ಆದೇಶ ಆಗುವ ಮೊದಲೇ ನ್ಯಾಯಾಲಯದಿಂದ ತಡೆ ವಿಧಿಸಲಾಗಿತ್ತು.
The police are planning to deport another Hindu outfit activist Pravish Kumar from Puttur to Bidar district. Puttur Assistant Commissioner has issued a notice based on the DySP's report.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm