ಬ್ರೇಕಿಂಗ್ ನ್ಯೂಸ್
16-12-23 03:44 pm Mangalore Correspondent ಕರಾವಳಿ
ಪುತ್ತೂರು, ಡಿ.16: ಪುತ್ತೂರಿನಲ್ಲಿ ಮತ್ತೋರ್ವ ಹಿಂದು ಸಂಘಟನೆ ಕಾರ್ಯಕರ್ತನನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಡಿವೈಎಸ್ಪಿ ವರದಿ ಹಿನ್ನೆಲೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೇಶ್ ಕುಮಾರ್ ನಾಯರ್ ಎಂಬವರಿಗೆ ನೋಟಿಸ್ ನೀಡಲಾಗಿದ್ದು ನಿಮ್ಮನ್ನ ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ. ಹಲ್ಲೆ, ನೈತಿಕ ಪೊಲೀಸ್ ಗಿರಿ ಮಾದರಿಯ ನಾಲ್ಕು ಪ್ರಕರಣಗಳಲ್ಲಿ ಪ್ರವೇಶ್ ಆರೋಪಿಯಾಗಿದ್ದು ಈತ ಪುತ್ತೂರಿನಲ್ಲೇ ಇದ್ದರೆ ಕೋಮು ವೈಷಮ್ಯ, ಗಲಭೆ ಆಗುವುದಕ್ಕೆ ಆಸ್ಪದ ನೀಡಿದಂತಾಗುತ್ತದೆ. ಆದ್ದರಿಂದ ಕೋರ್ಟ್ ಹಾಜರಾತಿ ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಗಡೀಪಾರು ಮಾಡಬೇಕು ಎಂದು ಪುತ್ತೂರು ಡಿವೈಎಸ್ಪಿ ವರದಿ ನೀಡಿದ್ದಾರೆ.
ಪೊಲೀಸರ ವರದಿ ಹಿನ್ನೆಲೆಯಲ್ಲಿ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪ್ರವೇಶ್ ಕುಮಾರ್ ಗೆ ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ. ಪೊಲೀಸರ ಈ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತೀಚೆಗೆ ಇದೇ ಮಾದರಿಯಲ್ಲಿ ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಗಡೀಪಾರು ಮಾಡಲು ನೋಟಿಸ್ ಮಾಡಲಾಗಿತ್ತು. ಗಡೀಪಾರು ಆದೇಶ ಆಗುವ ಮೊದಲೇ ನ್ಯಾಯಾಲಯದಿಂದ ತಡೆ ವಿಧಿಸಲಾಗಿತ್ತು.
The police are planning to deport another Hindu outfit activist Pravish Kumar from Puttur to Bidar district. Puttur Assistant Commissioner has issued a notice based on the DySP's report.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm