ಬ್ರೇಕಿಂಗ್ ನ್ಯೂಸ್
16-12-23 03:44 pm Mangalore Correspondent ಕರಾವಳಿ
ಪುತ್ತೂರು, ಡಿ.16: ಪುತ್ತೂರಿನಲ್ಲಿ ಮತ್ತೋರ್ವ ಹಿಂದು ಸಂಘಟನೆ ಕಾರ್ಯಕರ್ತನನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಡಿವೈಎಸ್ಪಿ ವರದಿ ಹಿನ್ನೆಲೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೇಶ್ ಕುಮಾರ್ ನಾಯರ್ ಎಂಬವರಿಗೆ ನೋಟಿಸ್ ನೀಡಲಾಗಿದ್ದು ನಿಮ್ಮನ್ನ ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ. ಹಲ್ಲೆ, ನೈತಿಕ ಪೊಲೀಸ್ ಗಿರಿ ಮಾದರಿಯ ನಾಲ್ಕು ಪ್ರಕರಣಗಳಲ್ಲಿ ಪ್ರವೇಶ್ ಆರೋಪಿಯಾಗಿದ್ದು ಈತ ಪುತ್ತೂರಿನಲ್ಲೇ ಇದ್ದರೆ ಕೋಮು ವೈಷಮ್ಯ, ಗಲಭೆ ಆಗುವುದಕ್ಕೆ ಆಸ್ಪದ ನೀಡಿದಂತಾಗುತ್ತದೆ. ಆದ್ದರಿಂದ ಕೋರ್ಟ್ ಹಾಜರಾತಿ ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಗಡೀಪಾರು ಮಾಡಬೇಕು ಎಂದು ಪುತ್ತೂರು ಡಿವೈಎಸ್ಪಿ ವರದಿ ನೀಡಿದ್ದಾರೆ.
ಪೊಲೀಸರ ವರದಿ ಹಿನ್ನೆಲೆಯಲ್ಲಿ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪ್ರವೇಶ್ ಕುಮಾರ್ ಗೆ ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ. ಪೊಲೀಸರ ಈ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತೀಚೆಗೆ ಇದೇ ಮಾದರಿಯಲ್ಲಿ ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಗಡೀಪಾರು ಮಾಡಲು ನೋಟಿಸ್ ಮಾಡಲಾಗಿತ್ತು. ಗಡೀಪಾರು ಆದೇಶ ಆಗುವ ಮೊದಲೇ ನ್ಯಾಯಾಲಯದಿಂದ ತಡೆ ವಿಧಿಸಲಾಗಿತ್ತು.
The police are planning to deport another Hindu outfit activist Pravish Kumar from Puttur to Bidar district. Puttur Assistant Commissioner has issued a notice based on the DySP's report.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm