ಬ್ರೇಕಿಂಗ್ ನ್ಯೂಸ್
18-12-23 06:13 pm Mangalore Correspondent ಕರಾವಳಿ
ಮಂಗಳೂರು, ಡಿ.18: ಕರ್ನಾಟಕದ ಗಡಿಭಾಗ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು.
ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.


ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು. ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕ್ಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು , ಹಾಸನ, ಮಡಿಕೇರಿ, ಮುಂಬೈ, ಬೆಂಗಳೂರು, ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
The Champasashti festival at Manjeswara Srimad Anantheshwara Temple, popularly known as the Temple of 18pet in Kasargod, bordering Karnataka, concluded with a chariot festival. The rathotsava celebrations were held in the presence of thousands of devotees of Lord Bhagavad.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm