ಬ್ರೇಕಿಂಗ್ ನ್ಯೂಸ್
18-12-23 06:13 pm Mangalore Correspondent ಕರಾವಳಿ
ಮಂಗಳೂರು, ಡಿ.18: ಕರ್ನಾಟಕದ ಗಡಿಭಾಗ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು.
ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.


ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು. ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕ್ಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು , ಹಾಸನ, ಮಡಿಕೇರಿ, ಮುಂಬೈ, ಬೆಂಗಳೂರು, ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
The Champasashti festival at Manjeswara Srimad Anantheshwara Temple, popularly known as the Temple of 18pet in Kasargod, bordering Karnataka, concluded with a chariot festival. The rathotsava celebrations were held in the presence of thousands of devotees of Lord Bhagavad.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm