ಬ್ರೇಕಿಂಗ್ ನ್ಯೂಸ್
18-11-20 02:26 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 18 : ಮರಾಠ ಅಭಿವೃದ್ಧಿ ಪ್ರಾಧಿಕಾರ ವಿಚಾರದಲ್ಲಿ ಪರ - ವಿರೋದ ಕೇಳಿಬರುತ್ತಿದ್ದಂತೆ ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ವಕ್ತಾರ ಐವನ್ ಡಿಸೋಜಾ ಕೌಂಟರ್ ಹೊಡೆದಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳುತ್ತಾ ಬಂದಿರಿ. 50 ಕೋಟಿ ಮೀಸಲಿಡುವ ಮಾತನ್ನೂ ಆಡಿದ್ರಿ. ಆದರೆ, ಕ್ರೈಸ್ತ ನಿಗಮ ಜಾರಿಗೊಳಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ ಐವನ್ ಡಿಸೋಜ, ಕ್ರೈಸ್ತರಲ್ಲಿಯೂ ಬಡ ಜನರಿದ್ದಾರೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ನಮ್ಮ ಒತ್ತಾಯವೂ ಇತ್ತು. ಆದರೆ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.
ನಿಗಮ ಸ್ಥಾಪನೆ ಮಾಡದಿದ್ದರೆ ರಾಜ್ಯದ ಕ್ರೈಸ್ತರನ್ನ ಹೋರಾಟಕ್ಕೆ ಧುಮುಕುವಂತೆ ಮಾಡುತ್ತೇವೆ. ಜನರು ಬೀದಿಗೆ ಬಂದರೆ ಸರಕಾರವೇ ನೇರ ಹೊಣೆ. ಕ್ರೈಸ್ತರನ್ನ ಅಂಡರ್ ಎಸ್ಟಿಮೇಟ್ ಮಾಡುವುದು ಬೇಡ. ಕ್ರೈಸ್ತ ಸಮುದಾಯದ ಮೌನ, ಅವರ ವೀಕ್ನೆಸ್ ಅಲ್ಲ. ಬಿಷಪ್ ಸನ್ಮಾನ ಸ್ವೀಕರಿಸಿ ಹೋದ ಸಿಎಂ, ನಿಗಮಕ್ಕೆ ಅನುಮೋದನೆ ನೀಡುವುದಾಗಿ ಹೇಳಿದ್ದರು. ಆದರೆ ಆನಂತರ ಯಾಕಾಗಿ ರದ್ದು ಮಾಡಿದ್ದೀರಿ? ಇದರ ಹಿಂದಿನ ಅಜೆಂಡಾ ಏನು ? ತಕ್ಷಣವೇ ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ಐವಾನ್ ಒತ್ತಾಯಿಸಿದರು.
55 ಕೋಟಿ ನಿಗಮಕ್ಕಾಗಿ ಇಟ್ಟಿದ್ದು ಏನು ಮಾಡಿದ್ದೀರಿ ಎಂದು ಕೇಳಿದ ಐವನ್ ಡಿಸೋಜ, 2008 ರಲ್ಲಿ ಚರ್ಚ್ ದಾಳಿಯಾದಾಗಲೂ ಕ್ರೈಸ್ತರು ತಾಳ್ಮೆ ವಹಿಸಿದ್ದರು. ಆದರೆ ಸರಕಾರ ಕ್ರೈಸ್ತರಿಗಾಗಿ ಚಿಕ್ಕಾಸು ಖರ್ಚು ಮಾಡಿಲ್ಲ. ನಿಗಮ ಕೊಟ್ಟಿದ್ದೇವೆ ಅಂತಾ ಜಾಹೀರಾತು ನೀಡಿದ್ದರು. ಆದರೆ, ಅನುಷ್ಠಾನಕ್ಕೆ ತಂದಿಲ್ಲ. ಕ್ರೈಸ್ತರನ್ನ ಮಂಗಗಳು ಎಂದು ಭಾವಿಸಿಕೊಂಡಿದ್ದಾರೆಯೇ ಸಿಎಂ ಯಡಿಯೂರಪ್ಪ ಎಂದ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
Video:
Former MLC Ivan D'Souza urged CM BS Yediyurappa to reinstate Christian Development Corporation and asked for a justification to the community and reason behind rejecting the corporation.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm