ಬ್ರೇಕಿಂಗ್ ನ್ಯೂಸ್
20-12-23 10:18 pm Mangalore Correspondent ಕರಾವಳಿ
ಬಂಟ್ವಾಳ, ಡಿ.20: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಾಲದ ಬಡ್ಡಿ ವಿಚಾರದಲ್ಲಿ ಯೋಜನೆಯ ಸದಸ್ಯರು ಮತ್ತು ಸೌಜನ್ಯಾ ಪರ ಹೋರಾಟಗಾರರ ತಂಡದ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಸಜಿಪಮುನ್ನೂರಿನಲ್ಲಿ ನಡೆದಿದೆ.
ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರಾದ ಸಜಿಪಮುನ್ನೂರಿನ ಬೇಬಿ ಎಂಬವರ ಮನೆಯಲ್ಲಿ ಮಂಗಳವಾರ ಸಂಜೆ 25ರಷ್ಟು ಮಹಿಳೆಯರು ಮತ್ತು ಕೆಲವು ಪುರುಷರು ಸೇರಿದ್ದರು. ಸೌಜನ್ಯಾ ಪರ ಹೋರಾಟದಲ್ಲಿರುವ ಕಾರ್ಕಳದ ಸಾಣೂರಿನಿಂದ ಬಂದಿದ್ದ ಶೈಲಜಾ ಶೆಟ್ಟಿ, ಯೋಗೀಶ್ ಶೆಟ್ಟಿ, ಮುಡಿಪು ರವೀಂದ್ರ ಶೆಟ್ಟಿ, ಕೃಷ್ಣ ಸರಪಾಡಿ, ಗಣೇಶ್ ಕಂಟಲ್ಪಾಡಿ ಎಂಬವರು ಬೇಬಿ ಎಂಬವರ ಮನೆಗೆ ಬಂದಿದ್ದರು. ಈ ವೇಳೆ, ಸಾಲದಲ್ಲಿ ಬಡ್ಡಿ ಎಷ್ಟು ಕಟ್ಟುತ್ತೀರಿ ಎಂಬ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿತ್ತು.
ಶೈಲಜಾ ಶೆಟ್ಟಿ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ, ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಅಲ್ಲಿದ್ದವರು ತಕರಾರು ತೆಗೆದಿದ್ದಾರೆ. ಶೈಲಜಾ ಮತ್ತು ಅವರ ಜೊತೆಗೆ ತೆರಳಿದ್ದವರನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆಂದು ರವೀಂದ್ರ ಶೆಟ್ಟಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಕೆಲವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ರವೀಂದ್ರ ಶೆಟ್ಟಿ ಈ ಹಿಂದೆ ಗ್ರಾಮಾಭಿವೃದ್ಧಿ ಯೋಜನೆಯಲ್ಲಿದ್ದು ಈಗ ಆ ಕೆಲಸ ಬಿಟ್ಟು ಸೌಜನ್ಯಾ ಪರ ಹೋರಾಟದಲ್ಲಿ ತೊಡಗಿಸಿದ್ದಾರೆ.
ಸದರಿ ಘಟನೆಗೆ ಸಂಬಂಧಿಸಿ ಬೇಬಿ ಅವರು ಪ್ರತಿ ದೂರು ನೀಡಿದ್ದು, ತನ್ನ ಮನೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಸಭೆ ನಡೆಯತ್ತಿದ್ದಾಗ ಶೈಲಜಾ ಶೆಟ್ಟಿ, ಗಣೇಶ್ ಕಂಟಲ್ಪಾಡಿ, ಕೃಷ್ಣ ಸರಪಾಡಿ, ರವೀಂದ್ರ ಶೆಟ್ಟಿ, ಯೋಗೀಶ್ ಶೆಟ್ಟಿ ಬಂದು ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಕರಾರು ತೆಗೆದು ಅಲ್ಲಿದ್ದ ಸದಸ್ಯರಿಗೆ ಹಲ್ಲೆ ನಡೆಸಿದ್ದಾರೆ. ಇದರಿಂದ ಬೇಬಿ ಅವರು ಬಿಸಿ ರೋಡ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎರಡೂ ದೂರುಗಳ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
Mangalore Sajipamunnur development members and Sowjanya case supporters fight assault over loan matter
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm