ಬ್ರೇಕಿಂಗ್ ನ್ಯೂಸ್
21-12-23 01:39 pm Mangalore Correspondent ಕರಾವಳಿ
ಮಂಗಳೂರು, ಡಿ.21: ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಎದುರಿನಿಂದ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಸವಾರನ ಮೇಲಿಂದಲೇ ಹರಿದು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದ್ದು ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತ ವ್ಯಕ್ತಿ. ಇವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ಬೈಕಿನ ಮಿರರ್ ಗೆ ತಾಗಿದ್ದರಿಂದ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆ ಮತ್ತು ದೇಹದ ಮೇಲಿನಿಂದಲೇ ಲಾರಿಯ ಚಕ್ರ ಹರಿದು ಹೋಗಿದೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಕಂಕನಾಡಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತೆರವು ಮಾಡಿದ್ದಾರೆ. ಜಪ್ಪಿನಮೊಗರು ಇಂಡಿಯಾನ ಸಭಾಂಗಣ ಎದುರಲ್ಲೇ ಘಟನೆ ನಡೆದಿದೆ. ಸ್ಥಳದಲ್ಲಿ ನೆತ್ತರು ಕೋಡಿಯಂತೆ ಹರಿದಿದ್ದು ಜಾಗಕ್ಕೆ ಪೊಲೀಸರೇ ಮಣ್ಣು ಸುರಿದಿದ್ದಾರೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
Mangalore accident at Jeppinamogaru, fish truck rams on bike, bike rider killed on spot. The deceased has been identified as Abdul Rauf (47) from Katipalla.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm