ಬ್ರೇಕಿಂಗ್ ನ್ಯೂಸ್
21-12-23 01:39 pm Mangalore Correspondent ಕರಾವಳಿ
ಮಂಗಳೂರು, ಡಿ.21: ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಎದುರಿನಿಂದ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಸವಾರನ ಮೇಲಿಂದಲೇ ಹರಿದು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದ್ದು ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತ ವ್ಯಕ್ತಿ. ಇವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ಬೈಕಿನ ಮಿರರ್ ಗೆ ತಾಗಿದ್ದರಿಂದ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆ ಮತ್ತು ದೇಹದ ಮೇಲಿನಿಂದಲೇ ಲಾರಿಯ ಚಕ್ರ ಹರಿದು ಹೋಗಿದೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಕಂಕನಾಡಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತೆರವು ಮಾಡಿದ್ದಾರೆ. ಜಪ್ಪಿನಮೊಗರು ಇಂಡಿಯಾನ ಸಭಾಂಗಣ ಎದುರಲ್ಲೇ ಘಟನೆ ನಡೆದಿದೆ. ಸ್ಥಳದಲ್ಲಿ ನೆತ್ತರು ಕೋಡಿಯಂತೆ ಹರಿದಿದ್ದು ಜಾಗಕ್ಕೆ ಪೊಲೀಸರೇ ಮಣ್ಣು ಸುರಿದಿದ್ದಾರೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
Mangalore accident at Jeppinamogaru, fish truck rams on bike, bike rider killed on spot. The deceased has been identified as Abdul Rauf (47) from Katipalla.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm