ಬ್ರೇಕಿಂಗ್ ನ್ಯೂಸ್
21-12-23 01:39 pm Mangalore Correspondent ಕರಾವಳಿ
ಮಂಗಳೂರು, ಡಿ.21: ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಎದುರಿನಿಂದ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಸವಾರನ ಮೇಲಿಂದಲೇ ಹರಿದು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದ್ದು ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತ ವ್ಯಕ್ತಿ. ಇವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ಬೈಕಿನ ಮಿರರ್ ಗೆ ತಾಗಿದ್ದರಿಂದ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆ ಮತ್ತು ದೇಹದ ಮೇಲಿನಿಂದಲೇ ಲಾರಿಯ ಚಕ್ರ ಹರಿದು ಹೋಗಿದೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಕಂಕನಾಡಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತೆರವು ಮಾಡಿದ್ದಾರೆ. ಜಪ್ಪಿನಮೊಗರು ಇಂಡಿಯಾನ ಸಭಾಂಗಣ ಎದುರಲ್ಲೇ ಘಟನೆ ನಡೆದಿದೆ. ಸ್ಥಳದಲ್ಲಿ ನೆತ್ತರು ಕೋಡಿಯಂತೆ ಹರಿದಿದ್ದು ಜಾಗಕ್ಕೆ ಪೊಲೀಸರೇ ಮಣ್ಣು ಸುರಿದಿದ್ದಾರೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
Mangalore accident at Jeppinamogaru, fish truck rams on bike, bike rider killed on spot. The deceased has been identified as Abdul Rauf (47) from Katipalla.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm