ಬ್ರೇಕಿಂಗ್ ನ್ಯೂಸ್
21-12-23 09:10 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲ ಅವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಬದಲಾವಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
ದೋಣಿಯ ಉದ್ದವನ್ನು 22.70 ಮೀಟರಿನಿಂದ 24 ಮೀ ಗೆ ಹೆಚ್ಚಿಸುವುದು. ಮತ್ತು ದೋಣಿಯ ಅಗಲ 6.40 ಮೀ ನಿಂದ 7.20 ಮೀ. ಹೆಚ್ಚಳಗೊಳಿಸಬೇಕು. ಮೋಟರ್ ದೋಣಿಯ ಎಂಜಿನ್ ಅಶ್ವಶಕ್ತಿಯನ್ನು 200 Hp ನಿಂದ 350 HP ಗೆ ಹೆಚ್ಚಿಸುವುದು.
ದೋಣಿಯ ಹಿಂಭಾಗದಲ್ಲಿರುವ ಕ್ಯಾಬಿನ್ ಅನ್ನು ದೋಣಿಯ ಮಧ್ಯಕ್ಕೆ ಬದಲಾಯಿಸುವುದು. ಆಳ ಸಮುದ್ರದ ಮೀನುಗಾರಿಕೆ ಗಿಲ್ನೆಟ್/ಲಾಂಗ್ ಲೈನರ್ ಬೋಟ್ ಜೊತೆಗೆ ಪರ್ಸಿನ್ ಬೋಟ್ ನಿರ್ಮಾಣಕ್ಕೆ ಅನುಮತಿ ನೀಡುವುದು ಸೇರಿದಂತೆ ಮೀನುಗಾರರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಂಸದರ ನಿಯೋಗದ ಮನವಿಗೆ ಸ್ಪಂದಿಸಿದ ಮೀನುಗಾರಿಕಾ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಸುನಿಲ್, ನವಿಲ್ ದಾಸ್, ವಿವೇಕಾನಂದ, ಲೋಕನಾಥ್ ಹಾಗೂ ವಿಲಿಯಂ ಫ್ರಾನ್ಸಿಸ್ ಹಾಜರಿದ್ದರು.
The office-bearers of the All Karnataka Persin Fishermen's Association, led by Dakshina Kannada MP Nalin Kumar, met Union Fisheries Minister Parshottam Rupala in Delhi on Thursday and submitted a memorandum requesting him to allow a change in the design of deep sea fishing gillnet boats under the Pradhan Mantri Matsya Sampada Yojana (PMMSY).
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 01:37 pm
Mangalore Correspondent
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm