ಬ್ರೇಕಿಂಗ್ ನ್ಯೂಸ್
21-12-23 09:10 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲ ಅವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಬದಲಾವಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
ದೋಣಿಯ ಉದ್ದವನ್ನು 22.70 ಮೀಟರಿನಿಂದ 24 ಮೀ ಗೆ ಹೆಚ್ಚಿಸುವುದು. ಮತ್ತು ದೋಣಿಯ ಅಗಲ 6.40 ಮೀ ನಿಂದ 7.20 ಮೀ. ಹೆಚ್ಚಳಗೊಳಿಸಬೇಕು. ಮೋಟರ್ ದೋಣಿಯ ಎಂಜಿನ್ ಅಶ್ವಶಕ್ತಿಯನ್ನು 200 Hp ನಿಂದ 350 HP ಗೆ ಹೆಚ್ಚಿಸುವುದು.
ದೋಣಿಯ ಹಿಂಭಾಗದಲ್ಲಿರುವ ಕ್ಯಾಬಿನ್ ಅನ್ನು ದೋಣಿಯ ಮಧ್ಯಕ್ಕೆ ಬದಲಾಯಿಸುವುದು. ಆಳ ಸಮುದ್ರದ ಮೀನುಗಾರಿಕೆ ಗಿಲ್ನೆಟ್/ಲಾಂಗ್ ಲೈನರ್ ಬೋಟ್ ಜೊತೆಗೆ ಪರ್ಸಿನ್ ಬೋಟ್ ನಿರ್ಮಾಣಕ್ಕೆ ಅನುಮತಿ ನೀಡುವುದು ಸೇರಿದಂತೆ ಮೀನುಗಾರರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಂಸದರ ನಿಯೋಗದ ಮನವಿಗೆ ಸ್ಪಂದಿಸಿದ ಮೀನುಗಾರಿಕಾ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಸುನಿಲ್, ನವಿಲ್ ದಾಸ್, ವಿವೇಕಾನಂದ, ಲೋಕನಾಥ್ ಹಾಗೂ ವಿಲಿಯಂ ಫ್ರಾನ್ಸಿಸ್ ಹಾಜರಿದ್ದರು.
The office-bearers of the All Karnataka Persin Fishermen's Association, led by Dakshina Kannada MP Nalin Kumar, met Union Fisheries Minister Parshottam Rupala in Delhi on Thursday and submitted a memorandum requesting him to allow a change in the design of deep sea fishing gillnet boats under the Pradhan Mantri Matsya Sampada Yojana (PMMSY).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm