ಬ್ರೇಕಿಂಗ್ ನ್ಯೂಸ್
21-12-23 09:10 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲ ಅವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಬದಲಾವಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
ದೋಣಿಯ ಉದ್ದವನ್ನು 22.70 ಮೀಟರಿನಿಂದ 24 ಮೀ ಗೆ ಹೆಚ್ಚಿಸುವುದು. ಮತ್ತು ದೋಣಿಯ ಅಗಲ 6.40 ಮೀ ನಿಂದ 7.20 ಮೀ. ಹೆಚ್ಚಳಗೊಳಿಸಬೇಕು. ಮೋಟರ್ ದೋಣಿಯ ಎಂಜಿನ್ ಅಶ್ವಶಕ್ತಿಯನ್ನು 200 Hp ನಿಂದ 350 HP ಗೆ ಹೆಚ್ಚಿಸುವುದು.
ದೋಣಿಯ ಹಿಂಭಾಗದಲ್ಲಿರುವ ಕ್ಯಾಬಿನ್ ಅನ್ನು ದೋಣಿಯ ಮಧ್ಯಕ್ಕೆ ಬದಲಾಯಿಸುವುದು. ಆಳ ಸಮುದ್ರದ ಮೀನುಗಾರಿಕೆ ಗಿಲ್ನೆಟ್/ಲಾಂಗ್ ಲೈನರ್ ಬೋಟ್ ಜೊತೆಗೆ ಪರ್ಸಿನ್ ಬೋಟ್ ನಿರ್ಮಾಣಕ್ಕೆ ಅನುಮತಿ ನೀಡುವುದು ಸೇರಿದಂತೆ ಮೀನುಗಾರರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಂಸದರ ನಿಯೋಗದ ಮನವಿಗೆ ಸ್ಪಂದಿಸಿದ ಮೀನುಗಾರಿಕಾ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಸುನಿಲ್, ನವಿಲ್ ದಾಸ್, ವಿವೇಕಾನಂದ, ಲೋಕನಾಥ್ ಹಾಗೂ ವಿಲಿಯಂ ಫ್ರಾನ್ಸಿಸ್ ಹಾಜರಿದ್ದರು.
The office-bearers of the All Karnataka Persin Fishermen's Association, led by Dakshina Kannada MP Nalin Kumar, met Union Fisheries Minister Parshottam Rupala in Delhi on Thursday and submitted a memorandum requesting him to allow a change in the design of deep sea fishing gillnet boats under the Pradhan Mantri Matsya Sampada Yojana (PMMSY).
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm