ಬ್ರೇಕಿಂಗ್ ನ್ಯೂಸ್
21-12-23 09:59 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ರೋಗ ಲಕ್ಷಣಗಳಿದ್ದವರನ್ನು ತಪಾಸಣೆಗೆ ತೊಡಗಿದ್ದು ಇಂದು ಮತ್ತೆರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮೂರಕ್ಕೆ ಏರಿದೆ.
ಸುಳ್ಯ ಮೂಲದ 83 ವರ್ಷದ ವೃದ್ಧ ಮಹಿಳೆಯೊಬ್ಬರು ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾಯಿಲೆಗೆ ಚಿಕಿತ್ಸೆಗೆ ಬಂದಿದ್ದರು. ಈ ವೇಳೆ ವೃದ್ಧೆಯ ಸ್ವಾಬ್ ಸಂಗ್ರಹಿಸಿ ಟೆಸ್ಟ್ ಗೆ ಕಳಿಸಲಾಗಿತ್ತು. ಇಂದು ಅದರ ರಿಪೋರ್ಟ್ ಬಂದಿದ್ದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಸುಳ್ಯದಲ್ಲಿಯೇ ಅವರನ್ನು ಹೋಮ್ ಐಸೋಲೇಷನ್ ನಲ್ಲಿ ಇರಿಸಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಉತ್ತರ ಭಾರತ ಮೂಲದ 40 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಆಗಿದೆ. ಆತ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಮೂಲದ 82 ವರ್ಷದ ವ್ಯಕ್ತಿ ಕೊರೊನಾ ಪಾಸಿಟಿವ್ ಆಗಿದ್ದರು.
Two more covid 19 corona cases found in Mangalore on December 2023.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm