ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm