ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 08:44 pm
HK News Staffer
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm