ಬ್ರೇಕಿಂಗ್ ನ್ಯೂಸ್
22-12-23 06:51 pm Udupi Correspondent ಕರಾವಳಿ
ಉಡುಪಿ, ಡಿ 22: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು.
ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.



ಮೂಲಗಳ ಪ್ರಕಾರ ಸಾಯಿ ಪಲ್ಲವಿ ಅವರ ಬಹು ನಿರೀಕ್ಷಿತ ಮುಂದಿನ ತೆಲುಗು ಚಿತ್ರ ಥಾಂಡೆಲ್ ಮಲ್ಪೆಯಲ್ಲಿ ಆರಂಭಗೊಂಡಿದೆ. ‘ನಾಗಚೈತನ್ಯ, ಸಾಯಿ ಪಲ್ಲವಿ ಅವರ ಲವ್ಸ್ಟೋರಿ’ ಸಿನಿಮಾದ ಅನಂತರ ಈ ಜೋಡಿ ಮತ್ತೆ ತೆರೆಮೇಲೆ ಪಾತ್ರವನ್ನು ಹಂಚಿಕೊಂಡಿದ್ದಾರೆ.
Popular South Indian film actress Sai Pallavi visited Sri Krishna Mutt in Udupi on Monday. Actress Kanaka, who is in the coastal areas for the shoot, had darshan of Lord Krishna through the Navagraha window.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm