ಬ್ರೇಕಿಂಗ್ ನ್ಯೂಸ್
22-12-23 06:51 pm Udupi Correspondent ಕರಾವಳಿ
ಉಡುಪಿ, ಡಿ 22: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು.
ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.



ಮೂಲಗಳ ಪ್ರಕಾರ ಸಾಯಿ ಪಲ್ಲವಿ ಅವರ ಬಹು ನಿರೀಕ್ಷಿತ ಮುಂದಿನ ತೆಲುಗು ಚಿತ್ರ ಥಾಂಡೆಲ್ ಮಲ್ಪೆಯಲ್ಲಿ ಆರಂಭಗೊಂಡಿದೆ. ‘ನಾಗಚೈತನ್ಯ, ಸಾಯಿ ಪಲ್ಲವಿ ಅವರ ಲವ್ಸ್ಟೋರಿ’ ಸಿನಿಮಾದ ಅನಂತರ ಈ ಜೋಡಿ ಮತ್ತೆ ತೆರೆಮೇಲೆ ಪಾತ್ರವನ್ನು ಹಂಚಿಕೊಂಡಿದ್ದಾರೆ.
Popular South Indian film actress Sai Pallavi visited Sri Krishna Mutt in Udupi on Monday. Actress Kanaka, who is in the coastal areas for the shoot, had darshan of Lord Krishna through the Navagraha window.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 08:44 pm
HK News Staffer
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm