ಬ್ರೇಕಿಂಗ್ ನ್ಯೂಸ್
22-12-23 10:35 pm Mangalore Correspondent ಕರಾವಳಿ
ಮಂಗಳೂರು, ಡಿ.22: ಹೊಟೇಲ್, ರೆಸ್ಟೋರೆಂಟ್, ಕ್ಲಬ್, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಹೊಸ ವರ್ಷಾಚರಣೆಯನ್ನು ಆಚರಿಸುವಾಗ ಸರ್ಕಾರದ ಕೋವಿಡ್ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕೆಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷದ ಆಚರಣೆಗಳಿಗೆ ಡಿಸೆಂಬರ್ 28 ರಂದು ಸಂಜೆ 5 ಗಂಟೆಯೊಳಗೆ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಅಗತ್ಯ ಅನುಮತಿ ಪಡೆಯಬೇಕು. ಸರ್ಕಾರ ವಿಧಿಸಿರುವ ಎಲ್ಲ ರೀತಿಯ ಕೋವಿಡ್ ಸಂಬಂಧಿತ ನಿರ್ಬಂಧಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಹೊಸ ವರ್ಷದ ಕಾರ್ಯಕ್ರಮಗಳು ಡಿಸೆಂಬರ್ 31ರ ಮಧ್ಯರಾತ್ರಿಯೊಳಗೆ ಮುಕ್ತಾಯಗೊಳ್ಳಬೇಕು.
ಕಡಲತೀರಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವವರು ಉತ್ತಮ ವಾತಾವರಣ ಕಾಪಾಡಿಕೊಳ್ಳಬೇಕು. ಅಶ್ಲೀಲ ನೃತ್ಯಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರಿಗೆ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಬೇಕು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಶಬ್ದ ಮಾಲಿನ್ಯ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾರ್ಟಿಗಳಿಗೆ ಡಿಜೆ ಸಂಗೀತ ಮಾಡುವಂತಿಲ್ಲ ಎಂದಿದ್ದಾರೆ.
18 ಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಿಗೆ ಮದ್ಯ ಸೇವೆಯನ್ನು ನಿರ್ಬಂಧಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ನಿಗಾ ಇಡಲು ಟ್ರಾಫಿಕ್ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಾಚರಣೆ ಪಡೆ ನಗರದಲ್ಲಿ ಗಸ್ತು ತಿರುಗಲಿದೆ. ಸಂಭ್ರಮಾಚರಣೆ ನೆಪದಲ್ಲಿ ಬೈಕ್ ವೀಲೀಂಗ್, ಡ್ರ್ಯಾಗ್ ರೇಸಿಂಗ್, ಕಿರುಚಾಟ ಅಥವಾ ಅತಿವೇಗದಲ್ಲಿ ಚಾಲನೆ ಮಾಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
Police commissioner Anupam Agarwal has issued instructions for the observance of New Year’s Eve, urging hotels, restaurants, clubs, organizations, and the public to adhere to regulations set forth by the law.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm