ಬ್ರೇಕಿಂಗ್ ನ್ಯೂಸ್
23-12-23 08:34 pm Mangalore Correspondent ಕರಾವಳಿ
ಮಂಗಳೂರು, ಡಿ.23: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಜಾಬ್ ನಿಷೇಧ ಹಿಂಪಡೆದರೆ ಕರ್ನಾಟಕದ ಎಲ್ಲ ಶಾಲೆಗಳು ಕೇಸರಿಮಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಒಂದು ವರ್ಗದ ಓಲೈಕೆಗಾಗಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತನ್ನೊಳಗಿನ ಪಿಎಫ್ಐ ಮಾನಸಿಕತೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಐದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಪಿಎಫ್ಐ, ಕ್ಯಾಂಪಸ್ ಫ್ರಂಟ್, ಎಸ್ಡಿಪಿಐನಂತಹ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿದ್ದವು. ಆನಂತರ ಪಿಎಫ್ಐ ನಿಷೇಧ ಆಗಿದ್ದರೂ ಅವುಗಳ ಮಾನಸಿಕತೆ ಕಾಂಗ್ರೆಸಿನಲ್ಲಿ ಕಾಣಿಸಿಕೊಳ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಹೇಳಿರುವುದು ಪಿಎಫ್ಐ ಮಾನಸಿಕತೆಯನ್ನು ತೋರಿಸತ್ತೆ.
ಪಿಎಫ್ಐ ನಿಷೇಧ ಆದರೂ ಅದರ ಬದಲು ಕಾಂಗ್ರೆಸ್ಸೇ ಆ ಜಾಗವನ್ನು ತುಂಬಿದಂತೆ ಭಾಸವಾಗುತ್ತದೆ. ಮೊನ್ನೆ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಓಟಿಗೋಸ್ಕರ, ಮುಸ್ಲಿಮರನ್ನು ಮೆಚ್ಚಿಸಲು ಹೊರಟಿದ್ದಾರೆ. ಸರ್ವಜನಾಂಗದ ಶಾಂತಿಯತೋಟ ಮಾಡುತ್ತೇನೆ ಎಂದವರು ಈಗ ಒಂದು ವರ್ಗದ ಪರ ನಿಂತಿದ್ದಾರೆ. ಇದು ಖಂಡನೀಯ ಮತ್ತು ನಾವು ಸಹಿಸುವುದಿಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
The Vishwa Hindu Parishad (VHP) has strongly objected to Chief Minister Siddaramaiah's decision to revoke the hijab ban. VHP divisional secretary Sharan Pampwell warned that all schools in Karnataka will turn saffron if the hijab ban is lifted.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm