ಬ್ರೇಕಿಂಗ್ ನ್ಯೂಸ್
23-12-23 08:34 pm Mangalore Correspondent ಕರಾವಳಿ
ಮಂಗಳೂರು, ಡಿ.23: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಜಾಬ್ ನಿಷೇಧ ಹಿಂಪಡೆದರೆ ಕರ್ನಾಟಕದ ಎಲ್ಲ ಶಾಲೆಗಳು ಕೇಸರಿಮಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಒಂದು ವರ್ಗದ ಓಲೈಕೆಗಾಗಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತನ್ನೊಳಗಿನ ಪಿಎಫ್ಐ ಮಾನಸಿಕತೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಐದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಪಿಎಫ್ಐ, ಕ್ಯಾಂಪಸ್ ಫ್ರಂಟ್, ಎಸ್ಡಿಪಿಐನಂತಹ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿದ್ದವು. ಆನಂತರ ಪಿಎಫ್ಐ ನಿಷೇಧ ಆಗಿದ್ದರೂ ಅವುಗಳ ಮಾನಸಿಕತೆ ಕಾಂಗ್ರೆಸಿನಲ್ಲಿ ಕಾಣಿಸಿಕೊಳ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಹೇಳಿರುವುದು ಪಿಎಫ್ಐ ಮಾನಸಿಕತೆಯನ್ನು ತೋರಿಸತ್ತೆ.
ಪಿಎಫ್ಐ ನಿಷೇಧ ಆದರೂ ಅದರ ಬದಲು ಕಾಂಗ್ರೆಸ್ಸೇ ಆ ಜಾಗವನ್ನು ತುಂಬಿದಂತೆ ಭಾಸವಾಗುತ್ತದೆ. ಮೊನ್ನೆ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಓಟಿಗೋಸ್ಕರ, ಮುಸ್ಲಿಮರನ್ನು ಮೆಚ್ಚಿಸಲು ಹೊರಟಿದ್ದಾರೆ. ಸರ್ವಜನಾಂಗದ ಶಾಂತಿಯತೋಟ ಮಾಡುತ್ತೇನೆ ಎಂದವರು ಈಗ ಒಂದು ವರ್ಗದ ಪರ ನಿಂತಿದ್ದಾರೆ. ಇದು ಖಂಡನೀಯ ಮತ್ತು ನಾವು ಸಹಿಸುವುದಿಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
The Vishwa Hindu Parishad (VHP) has strongly objected to Chief Minister Siddaramaiah's decision to revoke the hijab ban. VHP divisional secretary Sharan Pampwell warned that all schools in Karnataka will turn saffron if the hijab ban is lifted.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 08:44 pm
HK News Staffer
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm