ಬ್ರೇಕಿಂಗ್ ನ್ಯೂಸ್
23-12-23 08:34 pm Mangalore Correspondent ಕರಾವಳಿ
ಮಂಗಳೂರು, ಡಿ.23: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಜಾಬ್ ನಿಷೇಧ ಹಿಂಪಡೆದರೆ ಕರ್ನಾಟಕದ ಎಲ್ಲ ಶಾಲೆಗಳು ಕೇಸರಿಮಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಒಂದು ವರ್ಗದ ಓಲೈಕೆಗಾಗಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತನ್ನೊಳಗಿನ ಪಿಎಫ್ಐ ಮಾನಸಿಕತೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಐದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಪಿಎಫ್ಐ, ಕ್ಯಾಂಪಸ್ ಫ್ರಂಟ್, ಎಸ್ಡಿಪಿಐನಂತಹ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿದ್ದವು. ಆನಂತರ ಪಿಎಫ್ಐ ನಿಷೇಧ ಆಗಿದ್ದರೂ ಅವುಗಳ ಮಾನಸಿಕತೆ ಕಾಂಗ್ರೆಸಿನಲ್ಲಿ ಕಾಣಿಸಿಕೊಳ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಹೇಳಿರುವುದು ಪಿಎಫ್ಐ ಮಾನಸಿಕತೆಯನ್ನು ತೋರಿಸತ್ತೆ.
ಪಿಎಫ್ಐ ನಿಷೇಧ ಆದರೂ ಅದರ ಬದಲು ಕಾಂಗ್ರೆಸ್ಸೇ ಆ ಜಾಗವನ್ನು ತುಂಬಿದಂತೆ ಭಾಸವಾಗುತ್ತದೆ. ಮೊನ್ನೆ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಓಟಿಗೋಸ್ಕರ, ಮುಸ್ಲಿಮರನ್ನು ಮೆಚ್ಚಿಸಲು ಹೊರಟಿದ್ದಾರೆ. ಸರ್ವಜನಾಂಗದ ಶಾಂತಿಯತೋಟ ಮಾಡುತ್ತೇನೆ ಎಂದವರು ಈಗ ಒಂದು ವರ್ಗದ ಪರ ನಿಂತಿದ್ದಾರೆ. ಇದು ಖಂಡನೀಯ ಮತ್ತು ನಾವು ಸಹಿಸುವುದಿಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
The Vishwa Hindu Parishad (VHP) has strongly objected to Chief Minister Siddaramaiah's decision to revoke the hijab ban. VHP divisional secretary Sharan Pampwell warned that all schools in Karnataka will turn saffron if the hijab ban is lifted.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm