ಬ್ರೇಕಿಂಗ್ ನ್ಯೂಸ್
24-12-23 08:59 pm Mangaluru Correspondent ಕರಾವಳಿ
ಬಂಟ್ವಾಳ, ಡಿ.24: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.
ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ.
ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ
Money doubling, woman commits suicide after losing 21 lakhs in Bantwal Mangalore
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 08:44 pm
HK News Staffer
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm