ಬ್ರೇಕಿಂಗ್ ನ್ಯೂಸ್
25-12-23 02:32 pm Mangalore Correspondent ಕರಾವಳಿ
ಮಂಗಳೂರು, ಡಿ.25: ಬೈಕಂಪಾಡಿ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನೊಬ್ಬ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಓಡಿಶಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲಕಾಲಿನ ಮಂಡಿಯಲ್ಲಿ ವಾಹನ ಗುದ್ದಿದ ಗುರುತುಗಳಿದ್ದು, ರಾತ್ರಿ ವೇಳೆ ಹಿಟ್ ಅಂಡ್ ರನ್ ಆಗಿರುವ ಸಾಧ್ಯತೆಯಿದೆ. ಎಪಿಎಂಸಿ ಎದುರಲ್ಲಿ ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ತೀವ್ರ ಗಾಯಗೊಂಡ ರಂಜನ್ ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Apmc coolie worker dies after accident in Mangalore.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm