ಬ್ರೇಕಿಂಗ್ ನ್ಯೂಸ್
25-12-23 06:45 pm Mangalore Correspondent ಕರಾವಳಿ
ಉಳ್ಳಾಲ, ಡಿ.25: ಸೋಮೇಶ್ವರ ಬೀಚ್ ಸುತ್ತಾಡಿ ಬಸ್ಸು ತಂಗುದಾಣದಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಸ್ಥಳೀಯ ಯುವಕರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ಜೋಡಿಯನ್ನ ವಿಚಾರಣೆ ನಡೆಸಿ ಪೋಷಕರ ಕೈಗೆ ಒಪ್ಪಿಸಿದ್ದಾರೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿರುವ ಕೇರಳ ಮೂಲದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಎನ್ನಲಾಗಿದೆ. ಇಂದು ಬೆಳಗ್ಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕ್ರಿಸ್ಮಸ್ ರಜೆ ಪ್ರಯುಕ್ತ ಸೋಮೇಶ್ವರ ಬೀಚಿಗೆ ತೆರಳಿದ್ದು ಒಂದಷ್ಟು ಮಂದಿ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದರಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದು ವಿದ್ಯಾರ್ಥಿನಿ ಸೋಮೇಶ್ವರದ ಬಸ್ಸು ತಂಗುದಾಣದಲ್ಲಿ ಜತೆಯಾಗಿ ಕುಳಿತಿದ್ದು ಅನುಮಾನಗೊಂಡ ಸ್ಥಳೀಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದರು.

ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಜೋಡಿಯನ್ನ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಅನ್ಯಕೋಮಿನ ಜೋಡಿಯ ಪೋಷಕರನ್ನ ಪೊಲೀಸರು ಠಾಣೆಗೆ ಕರೆಸಿ ಬಳಿಕ ಎಚ್ಚರಿಕೆ ನೀಡಿ ಕಳಿಸಿದ್ದಾರೆಂದು ತಿಳಿದುಬಂದಿದೆ.
Mangalore Couple from different faith held by Ullal police for roaming at beach side. Parents of both boy and girl were called and warned to be careful.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm