ಬ್ರೇಕಿಂಗ್ ನ್ಯೂಸ್
25-12-23 06:45 pm Mangalore Correspondent ಕರಾವಳಿ
ಉಳ್ಳಾಲ, ಡಿ.25: ಸೋಮೇಶ್ವರ ಬೀಚ್ ಸುತ್ತಾಡಿ ಬಸ್ಸು ತಂಗುದಾಣದಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಸ್ಥಳೀಯ ಯುವಕರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ಜೋಡಿಯನ್ನ ವಿಚಾರಣೆ ನಡೆಸಿ ಪೋಷಕರ ಕೈಗೆ ಒಪ್ಪಿಸಿದ್ದಾರೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿರುವ ಕೇರಳ ಮೂಲದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಎನ್ನಲಾಗಿದೆ. ಇಂದು ಬೆಳಗ್ಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕ್ರಿಸ್ಮಸ್ ರಜೆ ಪ್ರಯುಕ್ತ ಸೋಮೇಶ್ವರ ಬೀಚಿಗೆ ತೆರಳಿದ್ದು ಒಂದಷ್ಟು ಮಂದಿ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದರಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದು ವಿದ್ಯಾರ್ಥಿನಿ ಸೋಮೇಶ್ವರದ ಬಸ್ಸು ತಂಗುದಾಣದಲ್ಲಿ ಜತೆಯಾಗಿ ಕುಳಿತಿದ್ದು ಅನುಮಾನಗೊಂಡ ಸ್ಥಳೀಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದರು.
ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಜೋಡಿಯನ್ನ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಅನ್ಯಕೋಮಿನ ಜೋಡಿಯ ಪೋಷಕರನ್ನ ಪೊಲೀಸರು ಠಾಣೆಗೆ ಕರೆಸಿ ಬಳಿಕ ಎಚ್ಚರಿಕೆ ನೀಡಿ ಕಳಿಸಿದ್ದಾರೆಂದು ತಿಳಿದುಬಂದಿದೆ.
Mangalore Couple from different faith held by Ullal police for roaming at beach side. Parents of both boy and girl were called and warned to be careful.
29-05-25 10:21 pm
Bangalore Correspondent
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
Ma Saleem, DG, IGP, Court: ಡಿಜಿ ಎಂ.ಎ.ಸಲೀಂ ಪ್ರ...
28-05-25 07:06 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
30-05-25 08:44 am
Mangaluru Correspondent
ESIC, ESI Hospital,Mangalore: ಮಂಗಳೂರಿನ ಇಎಸ್ಐ...
29-05-25 10:51 pm
Mangalore, Congress: ಕಾರ್ಯಕರ್ತರ ಸಭೆಯಲ್ಲಿ ಹೈಡ್...
29-05-25 10:40 pm
Anupam Agrawal IPS, CH Sudheer Kumar Reddy, M...
29-05-25 08:52 pm
Moodbidri Suicide, Mangalore: ಮೂಡುಬಿದ್ರೆ ; ವಿ...
28-05-25 11:16 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm