ಬ್ರೇಕಿಂಗ್ ನ್ಯೂಸ್
27-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎನ್ಎಂಪಿಟಿ ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ ಘಟನೆ ನಡೆದಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಂಟಿ ಐವರಿ ರೇ ಎನ್ನುವ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೊಬ್ಬರು ನಿನ್ನೆ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬಂದಿಗೆ ರಕ್ಷಣೆ ಕೋರಿ ಕರೆ ಬಂದಿತ್ತು. ಮಧ್ಯರಾತ್ರಿ 12.30ಕ್ಕೆ ಕರೆ ಬಂದಿದ್ದು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಸಿ-448 ಇಂಟರ್ ಸೆಪ್ಟರ್ ಬೋಟಿನಲ್ಲಿ ವೈದ್ಯರ ಸಹಿತ ಹಡಗಿನ ಬಳಿಗೆ ತೆರಳಿದ್ದಾರೆ. ತಡರಾತ್ರಿ 2.10ರ ವೇಳೆಗೆ ಬೋಟ್ ಅಲ್ಲಿಗೆ ತಲುಪಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬಂದಿಗೆ ತುರ್ತು ಚಿಕಿತ್ಸೆ ನೀಡಿ, ಕೂಡಲೇ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.


ತಡರಾತ್ರಿಯಾದರೂ ಕೋಸ್ಟ್ ಗಾರ್ಡ್ ಸಿಬಂದಿ ತುರ್ತಾಗಿ ಸ್ಪಂದಿಸಿ, ರಕ್ಷಣಾ ಕಾರ್ಯ ನಡೆಸಿದ್ದಾರೆ. ಐವರಿ ರೇ ಹಡಗು ತೈಲ ಮತ್ತು ಕೆಮಿಕಲ್ ಸರಕನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದುದರಿಂದ ಸಮುದ್ರ ಮಧ್ಯೆ ಲಂಗರು ಹಾಕಿತ್ತು. ಈ ವೇಳೆ, ಸಿಬಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿತ್ತು.
A crew member of a Liberian oil tanker ship, which was anchored in the sea 9.5 nautical miles from NMPT port, fell seriously ill and was rescued by the Coast Guard personnel and admitted to a hospital in Mangaluru.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 08:44 pm
HK News Staffer
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm