ಬ್ರೇಕಿಂಗ್ ನ್ಯೂಸ್
27-12-23 09:26 pm Mangalore Correspondent ಕರಾವಳಿ
ಪುತ್ತೂರು, ಡಿ.27: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾಗಿದ್ದೇನೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.
ಅಷ್ಟಕ್ಕೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನನಗೆ ಸೂಚನೆ ನೀಡಲಾಗಿತ್ತು ಎಂದು ಹೇಳಿದ ಸದಾನಂದ ಗೌಡ, ನಾನು ಚುನಾವಣೆ ರಾಜಕೀಯದಿಂದ ನಿವೃತ್ತನಾಗಿದ್ದು, ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಆದ್ದರಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ ಎಂದರು.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ. ಹರಕು ನಾಲಗೆ, ಚೀಲ ತುಂಬಾ ದುಡ್ಡು ಮತ್ತು ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.
I Was Made To Resign From The Cm Post Soon After My Talk At Vokkaliga Community Function Reveals Dv Sadananda Gowda
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm