ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm