ಬ್ರೇಕಿಂಗ್ ನ್ಯೂಸ್
29-12-23 10:04 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕುಂಪಲ, ಬೈಪಾಸಿನ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತೆ ಹಿಂದೂ ಬಾಲಕಿಯೊಂದಿಗೆ ನೆಲೆಸಿದ್ದ ತೀರ್ಥಹಳ್ಳಿ ನಿವಾಸಿ ರಾಝಿನ್ (25) ಎಂಬಾತನನ್ನ ಉಳ್ಳಾಲ ಪೊಲೀಸರು ವಶಕ್ಕೆ ತಗೊಂಡಿರುವುದಾಗಿ ತಿಳಿದು ಬಂದಿದೆ. ಬೈಪಾಸಿನ ಮನೆಯಲ್ಲಿ ಅನ್ಯಕೋಮಿನ ಜೋಡಿ ವಾಸ ಇರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ರಾಝಿನ್ ನನ್ನು ವಶಕ್ಕೆ ಪಡೆದಿದ್ದಾರೆ.
ರಾಝಿನ್ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನ ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಸಾಂತ್ವನ ಕೇಂದ್ರಕ್ಕೆ ದಾಖಲಿಸಿ ಸಮಾಲೋಚನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ಹೇಗೆ, ಯಾಕಾಗಿ ಕುಂಪಲದಲ್ಲಿ ನೆಲೆಸಿದ್ದರು ಎಂಬುದರ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Muslim youth taken to custody by Ulla police for residing with minor Hindu girl from Muslim youth taken to custody for residing with minor Hindu girl at Kumpala in Mangalore at Kumpala in Mangalore
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm