ಬ್ರೇಕಿಂಗ್ ನ್ಯೂಸ್
29-12-23 10:04 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕುಂಪಲ, ಬೈಪಾಸಿನ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತೆ ಹಿಂದೂ ಬಾಲಕಿಯೊಂದಿಗೆ ನೆಲೆಸಿದ್ದ ತೀರ್ಥಹಳ್ಳಿ ನಿವಾಸಿ ರಾಝಿನ್ (25) ಎಂಬಾತನನ್ನ ಉಳ್ಳಾಲ ಪೊಲೀಸರು ವಶಕ್ಕೆ ತಗೊಂಡಿರುವುದಾಗಿ ತಿಳಿದು ಬಂದಿದೆ. ಬೈಪಾಸಿನ ಮನೆಯಲ್ಲಿ ಅನ್ಯಕೋಮಿನ ಜೋಡಿ ವಾಸ ಇರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ರಾಝಿನ್ ನನ್ನು ವಶಕ್ಕೆ ಪಡೆದಿದ್ದಾರೆ.
ರಾಝಿನ್ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನ ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಸಾಂತ್ವನ ಕೇಂದ್ರಕ್ಕೆ ದಾಖಲಿಸಿ ಸಮಾಲೋಚನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ಹೇಗೆ, ಯಾಕಾಗಿ ಕುಂಪಲದಲ್ಲಿ ನೆಲೆಸಿದ್ದರು ಎಂಬುದರ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Muslim youth taken to custody by Ulla police for residing with minor Hindu girl from Muslim youth taken to custody for residing with minor Hindu girl at Kumpala in Mangalore at Kumpala in Mangalore
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm