ಬ್ರೇಕಿಂಗ್ ನ್ಯೂಸ್
30-12-23 10:24 pm Mangalore Correspondent ಕರಾವಳಿ
ಮಂಗಳೂರು, ಡಿ.30: ವಿಧಾನ ಪರಿಷತ್ ನೈರುತ್ಯ ಕ್ಷೇತ್ರಗಳ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಪದವೀಧರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16869 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 6753 ಮತದಾರರು ಇದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ವಿತರಿಸಿದರು. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳೆರಡಲ್ಲೂ ದ.ಕ. ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದಾರೆ.
ಪದವೀಧರ ಕ್ಷೇತ್ರದಲ್ಲಿ 7075 ಪುರುಷರು ಮತ್ತು 9793 ಮಹಿಳೆಯರಿದ್ದಾರೆ. 1 ಲಿಂಗತ್ವ ಅಲ್ಪಸಂಖ್ಯಾತ ರಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 2,233 ಪುರುಷರಿದ್ದರೆ, ಅದರ ದುಪ್ಪಟ್ಟು 4520 ರಷ್ಟು ಮಹಿಳಾ ಮತದಾರರಿರುವುದು ಗಮನಾರ್ಹ.
ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರದಲ್ಲಿ 2417 ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕೃತವಾಗಿದ್ದು, ಈ ಪೈಕಿ 2318 ಸ್ಚೀಕೃತವಾಗಿದ್ದು, 93 ತಿರಸ್ಕೃತಗೊಂಡಿವೆ. ಶಿಕ್ಷಕರ ಕ್ಷೇತ್ರದಲ್ಲಿ 1420 ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕೃತವಾಗಿದ್ದು, ಈ ಪೈಕಿ 1259 ಸ್ಚೀಕೃತವಾಗಿದ್ದು, 161 ತಿರಸ್ಕೃತಗೊಂಡಿವೆ. ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
There are 16,869 voters in Dakshina Kannada district and 6,753 in teachers' constituency and 16,869 in graduates' constituency and 6,753 in teachers' constituency, according to the final voters' list released on Saturday.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 12:10 pm
Mangalore Correspondent
Ullal Montepadavu Landslide, Rain, Flood: ಮೊಂ...
31-05-25 12:05 pm
Sudheer Kumar Reddy, Mangalore Police Commiss...
30-05-25 10:46 pm
Mangalore Rain, Ullal, Death: ಮಳೆ ಅವಾಂತರ ; ಉಳ...
30-05-25 10:20 pm
Mangalore, IPS Dr Arun, Dakshina Kannada SP:...
30-05-25 05:18 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm