ಬ್ರೇಕಿಂಗ್ ನ್ಯೂಸ್
31-12-23 08:58 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ನಾಟಕ ಮುಗಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದ ಯುವ ಕಲಾವಿದರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು ನಿವಾಸಿ ಗೌತಮ್ (26) ಮೃತರು. ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದಲ್ಲಿ ನಾಟಕ ಕಲಾವಿದರಾಗಿದ್ದ ಗೌತಮ್ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ನಸುಕಿನಲ್ಲಿ 3 ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮನೆಯ ಸಮೀಪದಲ್ಲೇ ಮರಕ್ಕೆ ಡಿಕ್ಕಿಯಾಗಿದ್ದು ಗೌತಮ್ ತಲೆಗೆ ತೀವ್ರ ಏಟು ಬಿದ್ದು ರಸ್ತೆಗೆ ಬಿದ್ದಿದ್ದರು.
ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ವಿಚಾರ ತಿಳಿಸಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ತಲೆಯ ಭಾಗದಲ್ಲಿ ರಕ್ತಸ್ರಾವ ಆಗಿದ್ದರಿಂದ ಅಪಾಯ ಆಗಿತ್ತು. ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
26 year old drama artist dies of Accident at Bantwal in Mangalore. The deceased has been identified as Gowtham.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm