ಬ್ರೇಕಿಂಗ್ ನ್ಯೂಸ್
31-12-23 08:58 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ನಾಟಕ ಮುಗಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದ ಯುವ ಕಲಾವಿದರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು ನಿವಾಸಿ ಗೌತಮ್ (26) ಮೃತರು. ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದಲ್ಲಿ ನಾಟಕ ಕಲಾವಿದರಾಗಿದ್ದ ಗೌತಮ್ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ನಸುಕಿನಲ್ಲಿ 3 ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮನೆಯ ಸಮೀಪದಲ್ಲೇ ಮರಕ್ಕೆ ಡಿಕ್ಕಿಯಾಗಿದ್ದು ಗೌತಮ್ ತಲೆಗೆ ತೀವ್ರ ಏಟು ಬಿದ್ದು ರಸ್ತೆಗೆ ಬಿದ್ದಿದ್ದರು.
ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ವಿಚಾರ ತಿಳಿಸಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ತಲೆಯ ಭಾಗದಲ್ಲಿ ರಕ್ತಸ್ರಾವ ಆಗಿದ್ದರಿಂದ ಅಪಾಯ ಆಗಿತ್ತು. ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
26 year old drama artist dies of Accident at Bantwal in Mangalore. The deceased has been identified as Gowtham.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 09:26 pm
HK News Staffer
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
07-08-26 09:23 pm
HK News Staffer
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm