ಬ್ರೇಕಿಂಗ್ ನ್ಯೂಸ್
02-01-24 10:17 pm Mangalore Correspondent ಕರಾವಳಿ
ಮಂಗಳೂರು, ಜ.2: ಕೈಕಂಬ ಬಳಿಯ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಮಂಗಳವಾರ ಸಂಜೆ ನಡೆದಿದ್ದು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಕಿನ್ನಿಗೋಳಿಯಿಂದ ಕೈಕಂಬ, ಪೊಳಲಿ ದ್ವಾರದ ಮೂಲಕ ಬಿಸಿ ರೋಡಿಗೆ ತೆರಳುತ್ತಿದ್ದಾಗ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ. ದ್ವಾರದ ಬಳಿಯಲ್ಲೇ ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದೆ ಎನ್ನಲಾಗುತ್ತಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಹೊಂಡಕ್ಕೆ ಬೀಳುವುದು ತಪ್ಪಿದೆ. ರಸ್ತೆಯ ಬಲಬದಿಗೆ ಬಸ್ ಒರಗಿ ಬಿದ್ದಿದ್ದು ಬಸ್ಸಿನಲ್ಲಿ 30ರಿಂದ 40 ರಷ್ಟು ಪ್ರಯಾಣಿಕರು ಇದ್ದರು. ಹೀಗಾಗಿ ಕೆಲವರು ಗಾಯಗೊಂಡಿದ್ದು ಮಂಗಳೂರು ಸೇರಿದಂತೆ ಆಸುಪಾಸಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಪೊಳಲಿ ದ್ವಾರದ ಬಳಿಕ ಬಸ್ ಅಡ್ಡೂರಿನತ್ತ ಚಲಿಸುತ್ತಿದ್ದರೆ ಎಡಬದಿಯಲ್ಲಿ ಬೃಹತ್ ಪ್ರಪಾತ ಇದ್ದು ಅಲ್ಲಿ ಬ್ರೇಕ್ ಫೇಲ್ ಆಗುತ್ತಿದ್ದರೆ ದೊಡ್ಡ ದುರಂತ ಆಗಬಹುದಿತ್ತು. ಆದರೆ ದ್ವಾರ ದಾಟಿದ ಕೂಡಲೇ ಬ್ರೇಕ್ ಫೇಲ್ ಆಗಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಬಲ ಬದಿಗೆ ಒಯ್ದು ಬಸ್ಸನ್ನು ನಿಧಾನಕ್ಕೆ ಪಲ್ಟಿಯಾಗುವಂತೆ ಮಾಡಿದ್ದಾರೆ. ಬಜ್ಪೆ ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
Brake faile city bus topples at Polali in Mangalore, Five injured.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm