ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm