ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm