ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm