ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm