ಬ್ರೇಕಿಂಗ್ ನ್ಯೂಸ್
03-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.3: ಹುಬ್ಬಳ್ಳಿಯಲ್ಲಿ 31 ವರ್ಷ ಹಳೆಯ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತನನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸಿನವರಿಗೆ ರಾಮ ಮಂದಿರ ನಿರ್ಮಾಣ ಆಗಲೇಬಾರದು ಎಂಬ ಭಾವನೆಯಿದೆ. ಹಾಗಾಗಿ 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆರೋಪಿಯಾದವರನ್ನು ಬಂಧಿಸಿ. ರಾಮನ ಮಂದಿರ ಸಹಿಸಲಾರದೆ ಸಿದ್ದರಾಮಯ್ಯ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರೇ ಪಿಎಫ್ಐ ಕಾರ್ಯಕರ್ತರ ಪ್ರಕರಣ ರದ್ದುಪಡಿಸಿ ಜೈಲಿನಿಂದ ಅವರನ್ನು ಹೊರಗೆ ಬಿಡಿಸಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ರಿಲೀಸ್ ಮಾಡಬೇಡಿ ಎಂದಿದ್ದರೂ ಸಿದ್ದರಾಮಯ್ಯ ರಿಲೀಸ್ ಮಾಡಿದ್ದರು. ಅಯೋಧ್ಯೆಯಲ್ಲಿ ದೇಶದ ಜನ ಹೆಮ್ಮೆ ಪಡುವ ರೀತಿ ರಾಮನ ಮಂದಿರ ಆಗುತ್ತಿದ್ದರೆ, ಇತ್ತ ಕಾಂಗ್ರೆಸಿಗರು ವಿಷ ಕಾರುತ್ತಿದ್ದಾರೆ. 1992ರ ಗಲಭೆ ಪ್ರಕರಣ ಹೊರತೆಗೆದು ಆರೋಪಿಗಳನ್ನು ಬಂಧಸಲು ಆರಂಭಿಸಿದ್ದಾರೆ. ಬಿಕೆ ಹರಿಪ್ರಸಾದ್ ಹಿರಿಯ ನಾಯಕರಾಗಿದ್ದು ದೇಶದಲ್ಲಿ ಗೋಧ್ರಾ ಮಾದರಿ ಹತ್ಯಾಕಾಂಡ ಆಗುತ್ತೆ ಎಂದಿದ್ದಾರೆ. ಆಮೂಲಕ ಕಾಂಗ್ರೆಸ್ ಒಳಗೊಳಗೆ ಮಾಡಿಸುತ್ತಿರುವ ಸಂಚನ್ನು ಹೊರಗೆ ಹೇಳಿದ್ದಾರೆ. ಇದೆಲ್ಲ ನೋಡಿದರೆ, ದೇಶದಲ್ಲಿ ರಾಮನ ಮಂದಿರ ಉದ್ಘಾಟನೆ ಸಂದರ್ಭದಲ್ಲೇ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿರುವಂತೆ ತೋರುತ್ತಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ ಮೊದಲಾದವರು ಪಾಲ್ಗೊಂಡಿದ್ದರು.
Congress is trying to create only riots in the name of Ram Mandir slams MLA Bharath Shetty.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm