ಬ್ರೇಕಿಂಗ್ ನ್ಯೂಸ್
03-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.3: ಹುಬ್ಬಳ್ಳಿಯಲ್ಲಿ 31 ವರ್ಷ ಹಳೆಯ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತನನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸಿನವರಿಗೆ ರಾಮ ಮಂದಿರ ನಿರ್ಮಾಣ ಆಗಲೇಬಾರದು ಎಂಬ ಭಾವನೆಯಿದೆ. ಹಾಗಾಗಿ 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆರೋಪಿಯಾದವರನ್ನು ಬಂಧಿಸಿ. ರಾಮನ ಮಂದಿರ ಸಹಿಸಲಾರದೆ ಸಿದ್ದರಾಮಯ್ಯ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರೇ ಪಿಎಫ್ಐ ಕಾರ್ಯಕರ್ತರ ಪ್ರಕರಣ ರದ್ದುಪಡಿಸಿ ಜೈಲಿನಿಂದ ಅವರನ್ನು ಹೊರಗೆ ಬಿಡಿಸಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ರಿಲೀಸ್ ಮಾಡಬೇಡಿ ಎಂದಿದ್ದರೂ ಸಿದ್ದರಾಮಯ್ಯ ರಿಲೀಸ್ ಮಾಡಿದ್ದರು. ಅಯೋಧ್ಯೆಯಲ್ಲಿ ದೇಶದ ಜನ ಹೆಮ್ಮೆ ಪಡುವ ರೀತಿ ರಾಮನ ಮಂದಿರ ಆಗುತ್ತಿದ್ದರೆ, ಇತ್ತ ಕಾಂಗ್ರೆಸಿಗರು ವಿಷ ಕಾರುತ್ತಿದ್ದಾರೆ. 1992ರ ಗಲಭೆ ಪ್ರಕರಣ ಹೊರತೆಗೆದು ಆರೋಪಿಗಳನ್ನು ಬಂಧಸಲು ಆರಂಭಿಸಿದ್ದಾರೆ. ಬಿಕೆ ಹರಿಪ್ರಸಾದ್ ಹಿರಿಯ ನಾಯಕರಾಗಿದ್ದು ದೇಶದಲ್ಲಿ ಗೋಧ್ರಾ ಮಾದರಿ ಹತ್ಯಾಕಾಂಡ ಆಗುತ್ತೆ ಎಂದಿದ್ದಾರೆ. ಆಮೂಲಕ ಕಾಂಗ್ರೆಸ್ ಒಳಗೊಳಗೆ ಮಾಡಿಸುತ್ತಿರುವ ಸಂಚನ್ನು ಹೊರಗೆ ಹೇಳಿದ್ದಾರೆ. ಇದೆಲ್ಲ ನೋಡಿದರೆ, ದೇಶದಲ್ಲಿ ರಾಮನ ಮಂದಿರ ಉದ್ಘಾಟನೆ ಸಂದರ್ಭದಲ್ಲೇ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿರುವಂತೆ ತೋರುತ್ತಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ ಮೊದಲಾದವರು ಪಾಲ್ಗೊಂಡಿದ್ದರು.
Congress is trying to create only riots in the name of Ram Mandir slams MLA Bharath Shetty.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm