ಬ್ರೇಕಿಂಗ್ ನ್ಯೂಸ್
03-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.3: ಹುಬ್ಬಳ್ಳಿಯಲ್ಲಿ 31 ವರ್ಷ ಹಳೆಯ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತನನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸಿನವರಿಗೆ ರಾಮ ಮಂದಿರ ನಿರ್ಮಾಣ ಆಗಲೇಬಾರದು ಎಂಬ ಭಾವನೆಯಿದೆ. ಹಾಗಾಗಿ 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆರೋಪಿಯಾದವರನ್ನು ಬಂಧಿಸಿ. ರಾಮನ ಮಂದಿರ ಸಹಿಸಲಾರದೆ ಸಿದ್ದರಾಮಯ್ಯ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರೇ ಪಿಎಫ್ಐ ಕಾರ್ಯಕರ್ತರ ಪ್ರಕರಣ ರದ್ದುಪಡಿಸಿ ಜೈಲಿನಿಂದ ಅವರನ್ನು ಹೊರಗೆ ಬಿಡಿಸಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ರಿಲೀಸ್ ಮಾಡಬೇಡಿ ಎಂದಿದ್ದರೂ ಸಿದ್ದರಾಮಯ್ಯ ರಿಲೀಸ್ ಮಾಡಿದ್ದರು. ಅಯೋಧ್ಯೆಯಲ್ಲಿ ದೇಶದ ಜನ ಹೆಮ್ಮೆ ಪಡುವ ರೀತಿ ರಾಮನ ಮಂದಿರ ಆಗುತ್ತಿದ್ದರೆ, ಇತ್ತ ಕಾಂಗ್ರೆಸಿಗರು ವಿಷ ಕಾರುತ್ತಿದ್ದಾರೆ. 1992ರ ಗಲಭೆ ಪ್ರಕರಣ ಹೊರತೆಗೆದು ಆರೋಪಿಗಳನ್ನು ಬಂಧಸಲು ಆರಂಭಿಸಿದ್ದಾರೆ. ಬಿಕೆ ಹರಿಪ್ರಸಾದ್ ಹಿರಿಯ ನಾಯಕರಾಗಿದ್ದು ದೇಶದಲ್ಲಿ ಗೋಧ್ರಾ ಮಾದರಿ ಹತ್ಯಾಕಾಂಡ ಆಗುತ್ತೆ ಎಂದಿದ್ದಾರೆ. ಆಮೂಲಕ ಕಾಂಗ್ರೆಸ್ ಒಳಗೊಳಗೆ ಮಾಡಿಸುತ್ತಿರುವ ಸಂಚನ್ನು ಹೊರಗೆ ಹೇಳಿದ್ದಾರೆ. ಇದೆಲ್ಲ ನೋಡಿದರೆ, ದೇಶದಲ್ಲಿ ರಾಮನ ಮಂದಿರ ಉದ್ಘಾಟನೆ ಸಂದರ್ಭದಲ್ಲೇ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿರುವಂತೆ ತೋರುತ್ತಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ ಮೊದಲಾದವರು ಪಾಲ್ಗೊಂಡಿದ್ದರು.
Congress is trying to create only riots in the name of Ram Mandir slams MLA Bharath Shetty.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm