ಬ್ರೇಕಿಂಗ್ ನ್ಯೂಸ್
03-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.3: ಹುಬ್ಬಳ್ಳಿಯಲ್ಲಿ 31 ವರ್ಷ ಹಳೆಯ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತನನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸಿನವರಿಗೆ ರಾಮ ಮಂದಿರ ನಿರ್ಮಾಣ ಆಗಲೇಬಾರದು ಎಂಬ ಭಾವನೆಯಿದೆ. ಹಾಗಾಗಿ 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆರೋಪಿಯಾದವರನ್ನು ಬಂಧಿಸಿ. ರಾಮನ ಮಂದಿರ ಸಹಿಸಲಾರದೆ ಸಿದ್ದರಾಮಯ್ಯ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರೇ ಪಿಎಫ್ಐ ಕಾರ್ಯಕರ್ತರ ಪ್ರಕರಣ ರದ್ದುಪಡಿಸಿ ಜೈಲಿನಿಂದ ಅವರನ್ನು ಹೊರಗೆ ಬಿಡಿಸಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ರಿಲೀಸ್ ಮಾಡಬೇಡಿ ಎಂದಿದ್ದರೂ ಸಿದ್ದರಾಮಯ್ಯ ರಿಲೀಸ್ ಮಾಡಿದ್ದರು. ಅಯೋಧ್ಯೆಯಲ್ಲಿ ದೇಶದ ಜನ ಹೆಮ್ಮೆ ಪಡುವ ರೀತಿ ರಾಮನ ಮಂದಿರ ಆಗುತ್ತಿದ್ದರೆ, ಇತ್ತ ಕಾಂಗ್ರೆಸಿಗರು ವಿಷ ಕಾರುತ್ತಿದ್ದಾರೆ. 1992ರ ಗಲಭೆ ಪ್ರಕರಣ ಹೊರತೆಗೆದು ಆರೋಪಿಗಳನ್ನು ಬಂಧಸಲು ಆರಂಭಿಸಿದ್ದಾರೆ. ಬಿಕೆ ಹರಿಪ್ರಸಾದ್ ಹಿರಿಯ ನಾಯಕರಾಗಿದ್ದು ದೇಶದಲ್ಲಿ ಗೋಧ್ರಾ ಮಾದರಿ ಹತ್ಯಾಕಾಂಡ ಆಗುತ್ತೆ ಎಂದಿದ್ದಾರೆ. ಆಮೂಲಕ ಕಾಂಗ್ರೆಸ್ ಒಳಗೊಳಗೆ ಮಾಡಿಸುತ್ತಿರುವ ಸಂಚನ್ನು ಹೊರಗೆ ಹೇಳಿದ್ದಾರೆ. ಇದೆಲ್ಲ ನೋಡಿದರೆ, ದೇಶದಲ್ಲಿ ರಾಮನ ಮಂದಿರ ಉದ್ಘಾಟನೆ ಸಂದರ್ಭದಲ್ಲೇ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿರುವಂತೆ ತೋರುತ್ತಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ ಮೊದಲಾದವರು ಪಾಲ್ಗೊಂಡಿದ್ದರು.
Congress is trying to create only riots in the name of Ram Mandir slams MLA Bharath Shetty.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm