ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm