ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.

ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm