ಬ್ರೇಕಿಂಗ್ ನ್ಯೂಸ್
04-01-24 08:10 pm Mangaluru Correspondent ಕರಾವಳಿ
ಮಂಗಳೂರು, ಜ.4: ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 1992ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ಶ್ರೀರಾಮ ಭಕ್ತರನ್ನು ಒಂದೆಡೆ ಸೇರಿಸಿ ಸನ್ಮಾನಿಸಲಾಯಿತು.
ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿದ್ದು ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ನಮೋ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟದ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ.ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು.
ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿದ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.
63 Karsevaks who left for Ayodhya were felicitated by Namo Brigade in Mangalore. 63 Karasevaks were felicitated and congratulated for their service in a program held in the royal hall of Sri Vithobha Rukumai Temple on V.T. Road in the city.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm