ಬ್ರೇಕಿಂಗ್ ನ್ಯೂಸ್
04-01-24 08:10 pm Mangaluru Correspondent ಕರಾವಳಿ
ಮಂಗಳೂರು, ಜ.4: ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 1992ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ಶ್ರೀರಾಮ ಭಕ್ತರನ್ನು ಒಂದೆಡೆ ಸೇರಿಸಿ ಸನ್ಮಾನಿಸಲಾಯಿತು.
ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿದ್ದು ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ನಮೋ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟದ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ.ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು.
ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿದ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.
63 Karsevaks who left for Ayodhya were felicitated by Namo Brigade in Mangalore. 63 Karasevaks were felicitated and congratulated for their service in a program held in the royal hall of Sri Vithobha Rukumai Temple on V.T. Road in the city.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm