ಬ್ರೇಕಿಂಗ್ ನ್ಯೂಸ್
04-01-24 08:10 pm Mangaluru Correspondent ಕರಾವಳಿ
ಮಂಗಳೂರು, ಜ.4: ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 1992ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ಶ್ರೀರಾಮ ಭಕ್ತರನ್ನು ಒಂದೆಡೆ ಸೇರಿಸಿ ಸನ್ಮಾನಿಸಲಾಯಿತು.
ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿದ್ದು ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ನಮೋ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟದ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ.ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು.
ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿದ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.
63 Karsevaks who left for Ayodhya were felicitated by Namo Brigade in Mangalore. 63 Karasevaks were felicitated and congratulated for their service in a program held in the royal hall of Sri Vithobha Rukumai Temple on V.T. Road in the city.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm