ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm